ಶಿವಮೊಗ್ಗದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಸಿಎಸ್ ಷಡಕ್ಷರಿಯವರ ಒಂದು ವರ್ಷದ ಸಾಧನಾ ಪತದ ಕಿರುಹೊತ್ತಿಗೆ ಆನ್ಲೈನ್ ಮೂಲಕ ಬಿಡುಗಡೆ

 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಅಧ್ಯಕ್ಷರಾದ ಶ್ರೀ ಸಿಎಸ್ ಷಡಕ್ಷರಿ ರವರು ರಾಜ್ಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸಾರ್ಥಕ ಮೊದಲ ಹೆಜ್ಜೆಯೇ 1ವರ್ಷದ ಸಾಧನಾ ಪತದ ಕಿರುಹೊತ್ತಿಗೆ ಬಿಡುಗಡೆ ಸಮಾರಂಭವನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಅಧ್ಯಕ್ಷರಾದ ಶ್ರೀ ಶಡಕ್ಷರಿ ರವರು ಕಿರುಹೊತ್ತಿಗೆಯನ್ನು ಬಿಡುಗಡೆ ಮಾಡುವುದರ ಮೂಲಕ ಉದ್ಘಾಟಿಸಿದರು

Comments

  1. Dhanyavadagalu .adhyakshare..college..promotion bega kodisi

    ReplyDelete

Post a Comment

Popular posts from this blog

ಶಿಕ್ಷಕರ ವರ್ಗಾವಣೆಗೆ ಒತ್ತಾಯ-ಸಿ.ಎಸ್. ಷಡಾಕ್ಷರಿ

ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಿ-ಷಡಾಕ್ಷರಿ