ಶಿವಮೊಗ್ಗದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಸಿಎಸ್ ಷಡಕ್ಷರಿಯವರ ಒಂದು ವರ್ಷದ ಸಾಧನಾ ಪತದ ಕಿರುಹೊತ್ತಿಗೆ ಆನ್ಲೈನ್ ಮೂಲಕ ಬಿಡುಗಡೆ
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಅಧ್ಯಕ್ಷರಾದ ಶ್ರೀ ಸಿಎಸ್ ಷಡಕ್ಷರಿ ರವರು ರಾಜ್ಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸಾರ್ಥಕ ಮೊದಲ ಹೆಜ್ಜೆಯೇ 1ವರ್ಷದ ಸಾಧನಾ ಪತದ ಕಿರುಹೊತ್ತಿಗೆ ಬಿಡುಗಡೆ ಸಮಾರಂಭವನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಅಧ್ಯಕ್ಷರಾದ ಶ್ರೀ ಶಡಕ್ಷರಿ ರವರು ಕಿರುಹೊತ್ತಿಗೆಯನ್ನು ಬಿಡುಗಡೆ ಮಾಡುವುದರ ಮೂಲಕ ಉದ್ಘಾಟಿಸಿದರು
ರಾಜ್ಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ದಿನದಿಂದ ಈ ಒಂದು ವರ್ಷದ ಅವಧಿಯಲ್ಲಿ ನೌಕರರ ಹಲವು ಸಮಸ್ಯೆ ಹಲವು ದಶಕಗಳ ಸಮಸ್ಯೆಗಳಿಗೆ ಸಂಘದ ಪದಾಧಿಕಾರಿಗಳು ಹಾಗೂ ಸರಕಾರದ ಸಹಕಾರದೊಂದಿಗೆ ಪರಿಹಾರ ಒದಗಿಸುವಲ್ಲಿ ಯಶಸ್ವಿಯಾಗಿದ್ದೇವೆ ಅಲ್ಲದೇ ಅತಿ ಕಡಿಮೆ ಅವಧಿಯಲ್ಲಿ ಹೆಚ್ಚು ನೌಕರರ ಪರವಾದ ಕೆಲಸಗಳನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕೈಗೊಂಡಿದೆ ಎಂದು ರಾಜ್ಯ ಅಧ್ಯಕ್ಷರಾದ ಶ್ರೀ ಶಡಕ್ಷರಿ ರವರು ತಿಳಿಸಿದರು
Dhanyavadagalu .adhyakshare..college..promotion bega kodisi
ReplyDelete